Friday, June 12, 2026

Vairagya Remarks

‘ಸಿದ್ದರಾಮಯ್ಯ CM ಸ್ಥಾನ ಬಿಡೋದು ಪಕ್ಕಾ’: ಸತೀಶ್ ಜಾರಕಿಹೊಳಿ!

ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img