Tuesday, August 4, 2026

Vairagya Remarks

‘ಸಿದ್ದರಾಮಯ್ಯ CM ಸ್ಥಾನ ಬಿಡೋದು ಪಕ್ಕಾ’: ಸತೀಶ್ ಜಾರಕಿಹೊಳಿ!

ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...
- Advertisement -spot_img

Latest News

ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ – ಉದಯನಿಧಿಯನ್ನು ಬಿಡುಗಡೆ ಮಾಡಿ!

ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ...
- Advertisement -spot_img