Monday, February 16, 2026

vairal news

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img