Thursday, April 16, 2026

vairal news

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img