Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...