Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು...