Wednesday, February 4, 2026

vaiyalikaval police

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...
- Advertisement -spot_img

Latest News

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು...
- Advertisement -spot_img