Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...