ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ.
ಮುಂದಿನ ದಿನಗಳಲ್ಲಿ...
National News:
ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...