Friday, September 18, 2026

vajapeyi

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img