Wednesday, March 18, 2026

Vajrakaya movie

ಪ್ರಭಾಸ್-ಪ್ರಶಾಂತ್ ‘ಸಲಾರ್’ ಸಿನಿಮಾಕ್ಕೆ ಕನ್ನಡದ ಖಡಕ್ ವಿಲನ್ ಎಂಟ್ರಿ….

ಡಾರ್ಲಿಂಗ್ ಪ್ರಭಾಸ್ ಹಾಗೂ ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್ ಸಲಾರ್ ಸಿನಿಮಾ ಒಂದಲ್ಲ ಒಂದು ವಿಷ್ಯದಿಂದ ಸುದ್ದಿಯಲ್ಲಿ ಇರುತ್ತದೆ. ಇತ್ತೀಚೆಗಷ್ಟೇ ಸಲಾರ್ ಸಿನಿಮಾಕ್ಕೆ ಸೌತ್ ಬ್ಯೂಟಿ ಶ್ರುತಿ ಹಾಸನ್ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ರು. ಇದೀಗ ಸಲಾರ್ ಅಡ್ಡಕ್ಕೆ ಮತ್ತೊಬ್ಬ ನಟ ಎಂಟ್ರಿ ಕೊಟ್ಟಿದ್ದಾರೆ. ಇವ್ರು ಪ್ರಭಾಸ್ ಎದುರು ತೊಡೆ ತಟ್ಟಲಿರುವ ಖಡಕ್ ವಿಲನ್. ಯಸ್, ಪ್ರಭಾಸ್-ಪ್ರಶಾಂತ್...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img