Friday, June 12, 2026

vajubhai vala

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img