ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...
ಕುರುಬ ಸಮದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್ಸಿ, ಮಾಜಿ...