Tuesday, August 4, 2026

Valmiki Community

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...

ರಾಜೀನಾಮೆ ಎಚ್ಚರಿಕೆಗೆ ಬೆದರಿದ ಸರ್ಕಾರ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಗ್ರೀನ್ ಸಿಗ್ನಲ್..!

ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ನಡೆಸಿದ ಪ್ರತಿಭಟನೆ ಫಲ ನೀಡಿದ್ದು, ಸರ್ಕಾರ ಮೀಸಲಾತಿ ಕಲ್ಪಿಸಲು ಗ್ರೀನ್ ಸಿಗ್ನಲ್ ನೀಡಿದೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇದಿಕೆಗೆ ಬಂದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ವಾಲ್ಮೀಕಿ ಸಮುದಾಯಕ್ಕೆ ಶೇ.7.5% ಮೀಸಲಾತಿ ಕೊಡಲು ಸಹಮತ ವ್ಯಕ್ತವಾಗಿದೆ. ಇನ್ನೆರಡು ತಿಂಗಳಲ್ಲಿ ಬೇಡಿಕೆ ಈಡೇರಿಸಲಾಗುತ್ತೆ. ಸಂಪುಟದಲ್ಲಿ ಚರ್ಚಿಸಿ...

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img