Friday, September 18, 2026

Valmiki Community

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img