Sunday, October 26, 2025

#valmiki jayanthi

ವಾಲ್ಮಿಕಿ ವೃತ್ತ ಉದ್ಘಾಟನೆ ಮಾಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ : ವಾಲ್ಮಿಕಿ ಮಹರ್ಷಿ  ಜಯಂತೋತ್ಸವ ಆಚರಣೆಯನ್ನು ಇಡಿ ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು ಕೋಲಾರದಲ್ಲಿಯೂ ಸಹ ವೃತ್ತ ಉದ್ಗಾಟನೆ ಮಾಡುವ ಮೂಲಕ ಆಚರಿಸಲಾಯಿತು. ಕೋಲಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ವಾಲ್ಮಿಕಿ ಜಯಂತಿಯಲ್ಲಿ ಶಾಸಕ ಕೊತ್ತೂರು ಮಂಜಿನಾಥ್ ಅವರು ಭಾಗವಹಿಸಿ ನಗರದ ಪ್ರಮುಖ ಬೀದಿಯಾದ ನಗರದ ಕಾಲೇಜು ವೃತ್ತಕ್ಕೆ ವಾಲ್ಮಿಕಿ...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img