Wednesday, February 11, 2026

Valmiki Reservation

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img