Saturday, May 23, 2026

Valmiki Sanjay Kumar Swamiji

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...
- Advertisement -spot_img

Latest News

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...
- Advertisement -spot_img