Monday, May 11, 2026

vamanavatar

ಮಹಾವಿಷ್ಣುವಿನ ವಾಮನಾವತಾರ..!

Devotional: ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ತಾಳಿದ ದಶಾವತಾರಗಳ ಪೈಕಿ ಐದನೇ ಅವತಾರವೇ ವಾಮನ ಅವತಾರ. ಬಲಿ ಚಕ್ರವರ್ತಿಯ ಅಹಂಕಾರವನ್ನು ದಮನ ಮಾಡಲು ಮಹಾವಿಷ್ಣು ಈ ಅವತಾರ ತಾಳಿದ ಎಂದು ಪುರಾಣ ಹೇಳುತ್ತದೆ. ಪುರಾಣಗಳ ಪ್ರಕಾರ, ಭಾದ್ರಪದ ಶುದ್ಧ ದ್ವಾದಶಿಯಂದು ಮಧ್ಯಾಹ್ನದ ಕಾಲದಲ್ಲಿ ವಿಷ್ಣು ವಾಮನ ಅವತಾರ ತಾಳಿದ ಎಂದು ಉಲ್ಲೇಖವಿದೆ. ವಾಮನಾವತಾರವನ್ನು ಪುರಾಣಗಳಲ್ಲಿ ವಿಷ್ಣುವಿನ ಐದನೆಯ ಅವತಾರವೆಂದು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img