Sunday, June 28, 2026

vamanavatar

ಮಹಾವಿಷ್ಣುವಿನ ವಾಮನಾವತಾರ..!

Devotional: ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ತಾಳಿದ ದಶಾವತಾರಗಳ ಪೈಕಿ ಐದನೇ ಅವತಾರವೇ ವಾಮನ ಅವತಾರ. ಬಲಿ ಚಕ್ರವರ್ತಿಯ ಅಹಂಕಾರವನ್ನು ದಮನ ಮಾಡಲು ಮಹಾವಿಷ್ಣು ಈ ಅವತಾರ ತಾಳಿದ ಎಂದು ಪುರಾಣ ಹೇಳುತ್ತದೆ. ಪುರಾಣಗಳ ಪ್ರಕಾರ, ಭಾದ್ರಪದ ಶುದ್ಧ ದ್ವಾದಶಿಯಂದು ಮಧ್ಯಾಹ್ನದ ಕಾಲದಲ್ಲಿ ವಿಷ್ಣು ವಾಮನ ಅವತಾರ ತಾಳಿದ ಎಂದು ಉಲ್ಲೇಖವಿದೆ. ವಾಮನಾವತಾರವನ್ನು ಪುರಾಣಗಳಲ್ಲಿ ವಿಷ್ಣುವಿನ ಐದನೆಯ ಅವತಾರವೆಂದು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img