ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿಗೆ ಹೊಸ ರೈಲು ಬಿಟ್ಟಿದ್ದಾರೆ.. ಈ ರೈಲಲ್ಲಿ ಹೋಗಿ ಮೀನಾಕ್ಷಿ ದರ್ಶನ ಮಾಡ್ಕೊಂಡ್ ಬರಬಹುದು.
ಪ್ರಧಾನಿ ಮೋದಿಯವರ ಆಡಳಿತ ಅವಧಿಯಲ್ಲಿ ರೈಲ್ವೆ ಕ್ರಾಂತಿ ಆಗಿದೆ.. ಸಾಕಷ್ಟು ಹೊಸ ಹೊಸ ರೈಲುಗಳನ್ನ ಬಿಟ್ಟಿದ್ದಾರೆ. ಅದರ ಸಾಲಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಕೂಡ ಸೇರುತ್ತೆ. 2019ರಲ್ಲಿ ದೇಶದಲ್ಲಿ ಒಂದೇ ಭಾರತ ಎಕ್ಸ್ಪ್ರೆಸ್...
ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್ ಎಕ್ಸ್ಪ್ರೆಸ್ ಇದಾಗಿದ್ದು, ಮೋದಿ ಅವರು ಗುಜರಾತ್ನಿಂದ ವಿಡಿಯೋ ಕಾನ್ಫರೇನ್ಸ್ ಮೂಲಕ ಚಾಲನೆ ನೀಡಿದ್ದಾರೆ. ತಮ್ಮ ತಾಯಿ ಹೀರಾಬೆನ್...
ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...
ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ.
ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ...