Monday, June 23, 2025

vande bharath express

ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ: ಸಾರ್ವಜನಿಕರಲ್ಲಿ ಹರ್ಷೋದ್ಘಾರ..!

Hubli News: ಹುಬ್ಬಳ್ಳಿ: ಬಹು ದಿನಗಳ‌ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ. https://youtu.be/Qs6JupQEErs ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...
- Advertisement -spot_img

Latest News

Dharwad News: ಧಾರವಾಡದಲ್ಲಿ ನಕಲಿ ನೋಟು ನೀಡಿ, ಮಾಜಿ ಯೋಧನಿಗೆ ಪಂಗನಾಮ

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ...
- Advertisement -spot_img