Sunday, August 16, 2026

vande bharath express

ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲಿಗೆ ವಿದ್ಯುಕ್ತ ಚಾಲನೆ: ಸಾರ್ವಜನಿಕರಲ್ಲಿ ಹರ್ಷೋದ್ಘಾರ..!

Hubli News: ಹುಬ್ಬಳ್ಳಿ: ಬಹು ದಿನಗಳ‌ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ. https://youtu.be/Qs6JupQEErs ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...

ವಂದೇ ಭಾರತ ಎಕ್ಸ್ ಪ್ರೆಸ್: ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು

Davanagere News: ದಾವಣಗೆರೆ: ನಾಲ್ಕು ದಿನಗಳ ಹಿಂದೆ ಆರಂಭಗೊಂಡಿರುವ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದೆ. ಶನಿವಾರ ಮಧ್ಯಾಹ್ನ ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿದೆ. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ಕಲ್ಲು ಎಸೆಯಲಾಗಿದೆ. ಕಲ್ಲು ಎಸೆದ ಕಿಡಿಗೇಡಿ ಸ್ಥಳದಿಂದ...

‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ಮೋದಿಯವರು ‘ಭಾರತ್ ಗೌರವ್ ಕಾಶಿ ದರ್ಶನ್’ರೈಲಿಗೂ ಶುಕ್ರವಾರ ಚಾಲನೆ ನೀಡಿದರು. ಸ್ವಲ್ಪ ಹೊತ್ತು ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು. ಈ ರೈಲು ಕಾಶಿ, ಅಯೋಧ್ಯೆ ಸೇರಿದಂತೆ ಕೆಲವು ಯಾತ್ರಾ ಸ್ಥಳಗಳಿಗೆ ಯಾತ್ರಿಕರನ್ನು ಕೊಂಡೊಯ್ಯತ್ತದೆ. ಮತ್ತೆ ಎಲ್ಲಾ ಯಾತ್ರಾ ಸ್ಥಳಗಳಿಗೆ ತಲುಪಿ ಒಂದು ವಾರಕ್ಕೆ ಮರಳುತ್ತದೆ. ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಕೈಗೆಟಕುವ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img