Thursday, June 19, 2025

vande bharath train

Vande Bharath Train: ವಂದೇ ಭಾರತ್‌ ಟ್ರೈನ್ ಓಡಿಸಲು ಲೋಕೋ ಪೈಲಟ್ ಜಗಳ

National News: ವಂದೇ ಭಾರತ್ ಟ್ರೈನ್‌ನಲ್ಲಿ ಗಲಾಟೆ ನಡೆದಿದೆ. ಆದರೆ ಇದು ಟಿಕೇಟ್ ಬುಕ್ ಮಾಡಿ, ಸೀಟ್ ಎಕ್ಸಚೆಂಜ್ ಆಗಿರುವ ಪ್ರಯಾಣಿಕರ ಮಧ್ಯೆ ಆಗಿರುವ ಗಲಾಟೆಯಲ್ಲ. ಬದಲಾಗಿ, ಟ್ರೈನ್ ಓಡಿಸಲು ಲೋಕೋ ಪೈಲಟ್‌ಗಳ ನಡುವೆ ನಡೆದಿರುವ ಜಗಳ. https://youtu.be/MpFeVtTOqVk ಆಗ್ರಾ- ಉದಯಪುರ್ ವಂದೇ ಭಾರತ್ ರೈಲು ಓಡಿಸಲು ಲೋಕೋ ಪೈಲಟ್‌ಗಳು ಗಲಾಟೆ ನಡೆಸಿದ್ದಾರೆ. ಹೊಡೆದಾಡಿಕೊಂಡಿದ್ದಾರೆ. ಪ್ರತಿದಿನ ಈ...

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ನೀಡಿದ್ದಾಗಿ ಪ್ರಯಾಣಿಕರ ಆರೋಪ..

National News: ವಂದೇ ಭಾರತ್ ರೈಲಿನಲ್ಲಿ ಹಾಳಾಗಿರುವ, ಹಳಸಿದ ಆಹಾರ ನೀಡುತ್ತಾರೆಂದು, ಪ್ರಯಾಣಿಕರೊಬ್ಬರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಕ್ರೋಶ ವ್ಯಕ್ತಪಡಿಸಿದ್ದಾರೆ. https://twitter.com/akash24188/status/1743654735046193341 ಪ್ರಯಾಣಿಕರೊಬ್ಬರು ನವದೆಹಲಿಯಿಂದ ವಾರಣಾಸಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ, ವಂದೇ ಭಾರತ್ ರೈಲಿನಲ್ಲಿ ಊಟವನ್ನು ಆರ್ಡರ್ ಮಾಡಿದ್ದಾರೆ. ಆದರೆ ಊಟ ಹಾಳಾಗಿದ್ದು, ಹಳಸಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ, ಊಟದ ಗುಣಮಟ್ಟವೂ...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...
- Advertisement -spot_img

Latest News

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್...
- Advertisement -spot_img