Saturday, August 15, 2026

Vande Mataram 150 years

ಶ್ರಮಿಕರಿಗೆ ವಿಶೇಷ ಗೌರವ – ವೈಭವದಿಂದ ಜರುಗಿದ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವ!

ಈ ಬಾರಿಯ ಸ್ವಾತಂತ್ರ್ಯೋತ್ಸವ ಕೇವಲ ಒಂದು ಸಾಂಪ್ರದಾಯಿಕ ಆಚರಣೆಯಷ್ಟೇ ಆಗಿರದೆ, ದೇಶದ ಇತಿಹಾಸದಲ್ಲಿ ಸುವರ್ಣಕ್ಷರಗಳಲ್ಲಿ ದಾಖಲಾಗುವಂತಹ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು. ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ದೇಶದ ಹೆಮ್ಮೆಯ ಪ್ರತೀಕವಾದ 'ವಂದೇ ಮಾತರಂ' ಗೀತೆಯ ಸಂಪೂರ್ಣ ಆವೃತ್ತಿಯನ್ನು ಅಧಿಕೃತವಾಗಿ ಪ್ರಸಾರ ಮಾಡಲಾಯಿತು. ಭಾರತದ ಸ್ವಾತಂತ್ರ್ಯ ಚಳವಳಿಗೆ ಅಭೂತಪೂರ್ವ ಸ್ಫೂರ್ತಿ ನೀಡಿದ ಈ...

ವಂದೇ ಮಾತರಂ 150 ವರ್ಷದ ಇತಿಹಾಸ ನಿಮ್ಗೆ ಗೊತ್ತಾ..?

ಇಂದಿಗೆ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆ ಎಂದೇ ಹೇಳಬಹುದು. ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ...

ಹಲಭಾಷೆಗಳಲ್ಲಿ ಮೋದಿಯ ಧ್ವನಿ, ಮನ್ ಕೀ ಬಾತ್‌ನಲ್ಲಿ ‘ಎಐ’ ಕ್ರಾಂತಿ!

ಪ್ರಧಾನಿ ನರೇಂದ್ರ ಮೋದಿ ಅವರ 127ನೇ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮ ಈ ಬಾರಿ ವಿಶಿಷ್ಟ ತಂತ್ರಜ್ಞಾನ ಪ್ರಯೋಗದಿಂದ ಗಮನಸೆಳೆದಿದೆ. ಸಾಮಾನ್ಯವಾಗಿ ಹಿಂದಿಯಲ್ಲಿ ಮಾತನಾಡುವ ಪ್ರಧಾನಿಗಳು ಈ ಬಾರಿಯೂ ಹಿಂದಿಯಲ್ಲೇ ಭಾಷಣ ಮಾಡಿದ್ದಾರೆ. ಆದರೆ, ಬೇರೆ ಬೇರೆ ಭಾಷೆಗಳಲ್ಲಿ ಧ್ವನಿ ಡಬ್ ಮಾಡಿ ಪ್ರಸಾರ ಮಾಡಲಾಗಿದೆ. ಕಾರ್ಯಕ್ರಮವನ್ನ ಭಾರತದ ಅನೇಕ ಭಾಷೆಗಳಲ್ಲಿ ಎಐ...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img