Monday, November 17, 2025

vandebharth train

ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ

District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು  ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು  12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ...
- Advertisement -spot_img

Latest News

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL...
- Advertisement -spot_img