Monday, September 7, 2026

vandebharth train

ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ

District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು  ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು  12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img