Wednesday, October 15, 2025

Vanshik

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮಗನಿಗೆ ದರ್ಶನ್ ಕೊಟ್ರು ಬ್ಯೂಟಿಫುಲ್ ಗಿಫ್ಟ್..! ಯಾಕೆ ಗೊತ್ತಾ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ರಿಯಲ್ ಹೀರೋ ಅನ್ನೋದು ಎಲ್ಲರಿಗೂ ಗೊತ್ತು. ಅಕ್ಕಪಕ್ಕದರು, ಸ್ನೇಹಿತರು, ಬಂಧು-ಬಳಗದವರಿಗೆ ಪ್ರೀತಿ ತೋರಿಸೋ ದಚ್ಚು ನಡೆ-ನುಡಿ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ.  ತಮ್ಮನ್ನ ಪ್ರೀತಿ, ಆರಾಧಿಸುವ ಜನರಿಗೆ ಡಿಬಾಸ್ ಎಂತಹ ಪ್ರೀತಿ ತೋರಿಸ್ತಾರೆ ಅನ್ನೋದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಕಿರಿಯರ ಮೇಲೆ ದಾಸನ ಅಭಿಮಾನದ ಗುಣವನ್ನು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img