Wednesday, August 12, 2026

Vara Mahalakshmi

ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯವರು ಇವರು

Horoscope: ನಾವು ಈಗಾಗಲೇ ನಿಮಗೆ ಒಂದೊಂದು ರಾಶಿಯವರ ಒಂದೊಂದು ಸ್ವಭಾವನನ್ನು ಹೇಳಿದ್ದೇವೆ. ಸದಾ ನಗು ನಗುತ್ತಲೇ ಇರುವವರು, ಸಿಡುಕು ಸ್ವಭಾವದವರು, ಅಳುಮುಂಜಿಗಳು, ಆತ್ಮವಿಶ್ವಾಸ ಕಡಿಮೆ ಇರುವವರು ಹೀಗೆ ಹಲವು ಗುಣಗಳಿರುತ್ತದೆ. ಅದೇ ರೀತಿ ಕೋಪ ಬಂದಾಗ, ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವ ರಾಶಿಯ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ. https://youtu.be/Eop30rKNnJ8 ವೃಷಭ: ವೃಷಭ ರಾಶಿಯವರು ಅಷ್ಟು ಬೇಗ...

ಹಿರಿಯರ ಪಾದಗಳನ್ನು ನಮಸ್ಕರಿಸಬೇಕು ಅಂತಾ ಹೇಳುವುದೇಕೆ..?

Spiritual: ಮನೆಯಲ್ಲಿ ಮಕ್ಕಳಿಗೆ 5 ವರ್ಷ ತುಂಬಿದ ಬಳಿಕ, ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅಂತಾ ಹೇಳಿಕೊಡಲಾಗುತ್ತದೆ. ಏಕೆಂದರೆ, ಮಕ್ಕಳು 5 ವರ್ಷದವರೆಗೂ ಏನೂ ಅರೆಯದವರಾಗಿದ್ದು, ದೇವರ ರೀತಿ ಅಂತಾ ಹೇಳಲಾಗುತ್ತದೆ. ಹಾಗಾಗಿ ಅವರಿಗೆ 5 ವರ್ಷ ತುಂಬಿದ ಬಳಿಕ, ಮಕ್ಕಳು ಹಿರಿಯರ ಪಾದಗಳಿಗೆ ನಮಸ್ಕರಿಸಿ, ಆಶೀರ್ವಾದ ಪಡೆಯಬೇಕು ಅಂತಾ ಹೇಳಲಾಗು್ತ್ತದೆ. ಹಾಗ್ಯಾಕೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img