Friday, June 12, 2026

varsha

ಸಾವಿರ ವರ್ಷ ಮೊಸಳೆಯ ಜೊತೆ ಗಜೇ೦ದ್ರನ ಕಾದಾಟ…!

devotional story ಪೂರ್ವದಲ್ಲಿ ಪಾಂಡ್ಯ ಎಂಬ ರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜ ಧರ್ಮಪಾಲನೆಯಿಂದ ರಾಜ್ಯವನ್ನು ಪರಿಪಾಲಿಸುತ್ತಿದ್ದನು ಅವನು ವಿಷ್ಣುವಿನ ಪರಮಭಕ್ತನಾಗಿದ್ದನು ರಾಜನ ರಾಜ್ಯಭಾರಕ್ಕೆ ಮೆಚ್ಚಿದ ಪ್ರಜೆಗಳೆಲ್ಲರು ರಾಜನನ್ನು ಅವರ ತಂದೆಯಂತೆ ಭಾವಿಸುತ್ತಿದ್ದರು.ಒಮ್ಮೆ ಇಂದ್ರದ್ಯುಮ್ನನು ತ್ರಿಕೂಟಾಚಲ ವೆಂಬ ಕಣಿವೆಯಲ್ಲಿ ವಿಷ್ಣುವಿನ ಆರಾಧನೆಯಲ್ಲಿ ಧ್ಯಾನಮಗ್ನನಾಗಿರುತ್ತಾನೆ ,ಅದೆ ಸಮಯದಲ್ಲಿ ಅಗಸ್ತ್ಯ ಮಹಾಮುನಿಗಳು ತಮ್ಮ ಪರಿವಾರದೊಂದಿಗೆ ತ್ರಿಕೂಟಾಚಲವೆಂಬ ಕಣಿವೆಗೆ ಬಂದರು ,ತಪೋನಿರತನಾಗಿದ್ದ ರಾಜನಿಗೆ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img