Sunday, March 22, 2026

varshini

ಫೋಟೋಶೂಟ್ ಮಾಡಿಸಬೇಡ ಎಂದಿದ್ದಕ್ಕೆ, ಯುವತಿ ಆತ್ಮಹತ್ಯೆ..

Bengaluru crime news: ಮನೆಯಲ್ಲಿ ಫೋಟೋಶೂಟ್ ಮಾಡಿಸಲು ಹೋಗಬೇಡವೆಂದು, ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ, ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುಧಾಮನಗರದಲ್ಲಿ ವರ್ಷಿಣಿ(21) ಎಂಬ ಯುವತಿ ಆತ್ಮಹತ್ಯೆಗೆ ಈಡಾಗಿದ್ದು, ಈಕೆ ಇಲ್ಲೇ ವಾಸವಾಗಿದ್ದಳು. ಜಯನಗರದ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, ಫೋಟೋಗ್ರಫಿಯೂ ಕಲಿಯುತ್ತಿದ್ದಳು. ಈ ಯುವತಿ ತಾನು ಮಾಲ್‌ಗೆ ಹೋಗಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img