Sunday, September 20, 2026

VarshithaMurderCase

ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಪ್ರೇಮಿ – ಚಿತ್ರದುರ್ಗದ ವರ್ಷಿತಾ ಪ್ರಕರಣದಲ್ಲಿ ಹೊಸ ತಿರುವು!

ಚಿತ್ರದುರ್ಗದಲ್ಲಿ ವರ್ಷಿತಾ ಎಂಬ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ಸಂಬಂಧದ ಹಿಂದೆಯೇ ಈ ದುರ್ಘಟನೆ ನಡೆದಿರುವುದು ದೃಢವಾಗಿದೆ. ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಆಕೆಯ ಪ್ರೇಮಿ ಚೇತನ್ ಕೊಂದಿದ್ದು ಬೆಳಕಿಗೆ ಬಂದಿದೆ. ವರ್ಷಿತಾ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದನ್ನು ಸ್ವತಃ ಆತನೇ ಪೊಲೀಸರ ಮುಂದೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img