ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...