Thursday, July 23, 2026

varthur prakash

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img