Tuesday, March 10, 2026

#varthurprakash

BENGALURU : ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’​ ಕೇಸ್!

ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ವರ್ತೂರು ಪ್ರಕಾಶ್​​ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್​ಬುಕ್​​​...

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ; ವರ್ತೂರ್ ಪ್ರಕಾಶ್ ಕಿಡಿ

Political News ಬೆಂಗಳೂರು(ಫೆ.13): ಈಗಾಗಲೇ ರಾಜಕೀಯ ರಂಗದಲ್ಲಿ 2023 ರ ಚುನಾವಣೆಯ ಕಾಲ ಹತ್ತಿರದಲ್ಲಿದೆ. ಈ ಹಿನ್ನಲೆಯಲ್ಲಿ ಆರೋಪ, ಪ್ರತ್ಯಾರೋಪಗಳು ಪಕ್ಷಗಳಲ್ಲಿ ಕೇಳಿ ಬರುತ್ತಿರುವ ಹಿನ್ನಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರ್ತೂರ್ ಪ್ರಕಾಶ್ ಅವರಿಗೆ ನೀಡಿದ ಹೇಳಿಕೆಯನ್ನು 24 ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ. ಈಗಾಗಲೇ ಕೋಲಾರ ಟಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img