Thursday, April 2, 2026

Varthuru Santosh

ನಟ ಜಗ್ಗೇಶ್ ಕ್ಷಮೆ ಕೇಳದಿದ್ದಲ್ಲಿ ಮನೆಗೆ ಮುತ್ತಿಗೆ: ವರ್ತೂರು ಸಂತೋಷ್ ಪರ ಅಭಿಮಾನಿಗಳು

Movie News: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ, ಬಿಗ್‌ಬಾಸ್‌ ಮನೆಗೆ ಹೋಗಿದ್ದು, ಅಲ್ಲಿ ಅವರಿಗೆ ಬಂಧಿಸಲಾಗಿತ್ತು. ಎರಡು ದಿನಗಳ ಬಳಿಕ, ಸಂತೋಷ್ ಹೊರಬಂದು, ಮತ್ತೆ ಬಿಗ್‌ಬಾಸ್ ಮನೆ ಸೇರಿದ್ದರು. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಕಾರ್ಯಕ್ರಮವೊಂದರಲ್ಲಿ, ತಾವು ಹುಲಿ ಉಗುರಿನ ಪೆಂಡೆಂಟ್ ಧರಿಸಿದಾಗ, ಅರಣ್ಣ ಇಲಾಖೆಯವರು ಬಂದು, ಅದನ್ನು ವಶಪಡಿಸಿಕೊಂಡು ಹೋಗಿದ್ದರು...

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

Movie News: ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬರುವುದಕ್ಕಿಂತ ಮುಂಚೆ, ಸಾಮಾಜಿಕ ಜಾಲತಾಣದಲ್ಲಿ ಕೆಲವೇ ಕೆಲವರಿಗೆ ಅವರ್ಯಾರು ಅಂತಾ ಗೊತ್ತಿತ್ತು. ಆದರೆ ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬಂದ ಬಳಿಕ, ಯಾವ ಸೆಲೆಬ್ರಿಟಿಗಳಿಗೂ ಕಡಿಮೆ ಇಲ್ಲವೆಂಬಂತೆ ಫೇಮಸ್ ಆಗಿದ್ದಾರೆ. ಹೋದಲೆಲ್ಲ ಅವರ ಫ್ಯಾನ್ಸ್ ಅವರ ಬಳಿ ಸೆಲ್ಫಿ ಕೇಳುತ್ತಿದ್ದಾರೆ. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಹುಲಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img