Wednesday, August 12, 2026

VARUN GANDI

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img