ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...