Thursday, August 13, 2026

varun singa

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img