Friday, September 18, 2026

#varuna constituency

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...

ಸಿಎಂ ಕ್ಷೇತ್ರದಲ್ಲೇ ಶಾಲಾ ಅಕ್ರಮ? ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳಿಂದ ಸಂಪ್‌ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆಯೆಂಬ ವಿಷಯ ಬೆಳಕಿಗೆ ಬಂದು ಆಕ್ಷೇಪ ಎದುರಿಸುತ್ತಿದೆ. ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ನವೆಂಬರ್ 20ರಂದು ಗ್ರಾಮಸ್ಥ ಸಿದ್ದರಾಜು ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ...

ಸಿಎಂ ಕ್ಷೇತ್ರ ವರುಣಾದಲ್ಲಿ ಶಾಕ್: ಭಾಗ್ಯಜ್ಯೋತಿ ಫಲಾನುಭವಿಗೆ ಕಿರುಕುಳ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಸಿಬ್ಬಂದಿಯ ಗೂಂಡಾವರ್ತನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ ಕಾರಣಕ್ಕೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ ಎಸಗಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ. ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಅಧಿಕಾರಿಗಳು ಬಂದು...

ವರುಣಾ ಕ್ಷೇತ್ರದಲ್ಲಿ ಕಲಿಗಳ ಕಾಳಗ ನಡೆಯಬಹುದೇ ?

ವರುಣಾ ಕ್ಷೇತ್ರ: ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img