Thursday, December 25, 2025

vasanna fans

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img