Saturday, July 5, 2025

vasanna fans

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...
- Advertisement -spot_img

Latest News

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...
- Advertisement -spot_img