ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...