Sunday, August 16, 2026

vasanna fans

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img