Saturday, August 8, 2026

Vasanth Bangera

Mangaluru News: ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರಾ ನಿಧನ

Political News: ಮಾಜಿ ಶಾಸಕ ವಸಂತ್ ಬಂಗೇರಾ(79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಬಂಗೇರಾ ಚಿಕಿತ್ಸೆ ಫಲಿಸದೇ, ಕೊನೆಯುಸಿರೆಳೆದಿದ್ದಾರೆ. ನಾಳೆ ಬಂಗೇರಾ ಅವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿಗೆ ಅವರ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ವಸಂತ್ ಬಂಗೇರಾ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img