Monday, April 14, 2025

vasantha kaalada hoogalu

Film Movies: ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

ಸಿನಿಮಾ ಸುದ್ದಿ: ಜನಪ್ರಿಯ "ರಾಮಾಚಾರಿ" ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ  ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು,  ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರೇ...

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img