Friday, August 14, 2026

vasantha kaalada hoogalu

Film Movies: ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

ಸಿನಿಮಾ ಸುದ್ದಿ: ಜನಪ್ರಿಯ "ರಾಮಾಚಾರಿ" ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ  ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ "ವಸಂತಕಾಲದ ಹೂಗಳು" ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು,  ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರೇ...

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img