Tuesday, September 15, 2026

vasuki vaibhav

‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...

“ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..

https://www.youtube.com/watch?v=W86LVUzIM3A   ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..! ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img