Thursday, July 30, 2026

vasuki vaibhav

‘ಮತ್ತೆ ಮದುವೆ’ ಬಗ್ಗೆ ಏನಂದ್ರೂ ಪವಿತ್ರಾ ಲೋಕೇಶ್-ನರೇಶ್…?

ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ...

“ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..

https://www.youtube.com/watch?v=W86LVUzIM3A   ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..! ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img