Tuesday, June 16, 2026

vasuki

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...

ಬಿಗ್ ಬಾಸ್ ಮನೆಯಿಂದ ಕಿಶನ್ ಔಟ್..!

ಕರ್ನಾಟಕ ಟಿವಿ : ಬಿಗ್ ಬಾಸ್ ಮನೆಯಿಂದ ಈ ವಾರ ಕಿಶನ್ ಔಟ್ ಆಗಿದ್ದಾರೆ.. ಕಿಶನ್ ಎಲಿಮಿನೇಟ್ ಆಗಿದ್ದಾರೆ ಅಂತ ಕಿಚ್ಚ ಸುದೀಪ್ ಘೋಷಣೆ ಮಾಡ್ತಿದ್ದ ಹಾಗೆಯೇ ಮನೆ ಮಂದಿಗೆಲ್ಲಾ ಕಿಸ್ ಕೊಟ್ಟು ಕಿಶನ್ ಮನೆಯಿಂದ ಹೊರ ಬಂದ್ರು.. ಇದಕ್ಕೂ ಮೊದಲು ಈ ಬಾರ ಪ್ರಿಯಾಂಕಾ, ಭೂಮಿ ಶೆಟ್ಟಿ, ವಾಸುಕಿ ಸೇಫ್ ಆದ್ರು.. ಯಸ್...
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img